Friday, July 7, 2023

ಮತದಾನದ ಬಗ್ಗೆ ಜಾಗೃತಿ


 ದಿನಾಂಕ 1.7.2023 ಶನಿವಾರ ದಿನದಂದು ಶ್ರೀ ಸಚ್ಚಿದಾನಂದ ಪ್ರೌಢಶಾಲೆಯಲ್ಲಿ ಮತದಾನದ ಬಗ್ಗೆ ಜಾಗೃತಿಯನ್ನು ಮೂಡಿಸಲು ಅವರು ಮತಗಟ್ಟೆಗಳನ್ನು ಸ್ಥಾಪಿಸಿ  6 ಮತಗಟ್ಟೆ ಕೇಂದ್ರಗಳನ್ನು ಸ್ಥಾಪಿಸಿದರು ಎಂಟನೇ ಒಂಬತ್ತನೇ ಹತ್ತನೇ ತರಗತಿಯ ಎಲ್ಲಾ ಮಕ್ಕಳು ಮತದಾನ ಮಾಡುವಂತೆಯೇ  ಮತ್ತು ಮತದಾನದ ಮಹತ್ವ ತಿಳಿಸಿದರು  ಪ್ರತಿಯೊಂದು ಮಕ್ಕಳ ಕೈಯಲ್ಲಿ ಆಧಾರ್ ಕಾರ್ಡ್ ಇವುಗಳನ್ನು ತೋರಿಸಿ ಮಕ್ಕಳು ಮತಗಟ್ಟೆಯಲ್ಲಿ ಮತದಾನವನ್ನು ಮಾಡಿದರು .








No comments:

Post a Comment

ECCE ಅತಿಥಿ ಶಿಕ್ಷಕರ ತರಬೇತಿ

 ಇಲಾಖೆಯ ಆದೇಶದನ್ನಯ ಚಿತ್ತಾಪುರ ತಾಲೂಕಿನಲ್ಲಿ ECCE ಅಂದರೆ EARLY CHILDHOOD CARE AND EDUCATION LKG ಮತ್ತು UKG ಗೆ ಆಯ್ಕೆಯಾಗಿರುವ 28 ಶಾಲೆಯ ಅತಿಥಿ ಶಿಕ್ಷಕರಿಗ...